ಕ್ಷೇತ್ರದ ಅಭಿವೃದ್ಧಿಗೆ ಬಿಎಸ್‌ಪಿ ಅಭ್ಯರ್ಥಿಯನ್ನು ಬೆಂಬಲಿಸಿ: ಅಶೋಕ ಅಪ್ಪುಗೋಳ

Ravi Talawar
filter: 0; fileterIntensity: 0.0; filterMask: 0; captureOrientation: 0; module: photo; hw-remosaic: false; touch: (-1.0, -1.0); modeInfo: ; sceneMode: 128; cct_value: 0; AI_Scene: (-1, -1); aec_lux: 74.0; aec_lux_index: 0; hist255: 0.0; hist252~255: 0.0; hist0~15: 0.0; albedo: ; confidence: ; motionLevel: 0; weatherinfo: null; temperature: 44;
WhatsApp Group Join Now
Telegram Group Join Now

ಬೆಳಗಾವಿ, ಏ.10: ಬಿಎಸ್‌ಪಿ ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಎಸ್‌ಪಿ ಅಭ್ಯರ್ಥಿಯಾಗಿ ಅಶೋಕ ಅಪ್ಪುಗೋಳ ಸ್ಪರ್ಧಿಸಿದ್ದಾರೆ. ಅಂಚೆ ಇಲಾಖೆಯಲ್ಲಿ ೩೬ ವರ್ಷಗಳ ಸೇವೆ ಸಲ್ಲಿಸಿದ ಅನುಭವ ಇದೆ. ಸಮಾಜ, ಬಡವರು, ದಲಿತರ ಪರವಾಗಿ ನಿಂತುಕೊಳ್ಳುವ ಛಾತಿ ಇದೆ. ಹೀಗಾಗಿ ಕ್ಷೇತ್ರದ ಅಭಿವೃದ್ಧಿಗೆ ಬಿಎಸ್ಪಿ ಅಭ್ಯರ್ಥಿಯನ್ನು ಗೆಲ್ಲಿಸಿ ಎಂದು ಅಪ್ಪುಗೋಳ ಹಾಗೂ ಜಿಲ್ಲಾಧ್ಯಕ್ಷ ಯಮನಪ್ಪ ಕೇಳಿಕೊಂಡರು.

ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವುದೇ ಪಕ್ಷಗಳು ಜನಸಾಮಾನ್ಯರು, ದಲಿತರು, ಶೋಷಿತರು, ರೈತರ ಪರವಾಗಿ ನಿರ್ದಿಷ್ಟವಾಗಿ, ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವಲ್ಲಿ ವಿಫಲವಾಗಿವೆ. ಹೀಗಾಗಿ ತಳಮಟ್ಟದ ಜನರ ಆಶೋತ್ತರಗಳನ್ನು ಈಡೇರಸುವ ಗುರಿ ಹೊಂದಿರುವ ಬಿಎಸ್‌ಪಿಯನ್ನು ಬೆಂಬಲಿಸಿ ಎಂದು ಅಭ್ಯರ್ಥಿ ಕೇಳಿಕೊಂಡರು. ಈ ಸಂದರ್ಭದಲ್ಲಿ ಬಿಎಸ್‌ಪಿ ಪ್ರಮುಖರು, ಕಾರ್ಯಕರ್ತರು ಇತರರು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Share This Article