ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ ನಾಮಪತ್ರ ಸಲ್ಲಿಕೆ: ಬಿ.ಎಸ್.ವಾಯ್, ಪ್ರಮೋದ ಸಾವಂತ್ ಭಾಗಿ

Ravi Talawar
WhatsApp Group Join Now
Telegram Group Join Now
ಬೆಳಗಾವಿ,ಏಪ್ರಿಲ್​ 17:  ಮೇ 7 ರಂದು ನಡೆಯಲಿರುವ ಲೋಕಸಭಾ ಚುನಾವಣೆ ನಿಮಿತ್ಯವಾಗಿ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಧಿಕೃತ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ  ಅವರು ಬುಧವಾರದಂದು  ಜಿಲ್ಲಾಧಿಕಾರಿ ನಿತೀಶ ಪಾಟೀಲ ಅವರು ಮುಖಾಂತರ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ, ಮಾಜಿ ಸಚಿವರಾದ ರಮೇಶ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ, ರಾಜ್ಯಸಭಾ ಸದಸ್ಯರಾದ ಲೆಹರಾಸಿಂಗ,ಈರಣ್ಣ ಕಡಾಡಿ, ಶಾಸಕರಾದ ಅಭಯ ಪಾಟೀಲ,ಅನಿಲ ಬೆನಕೆ, ಮಾಜಿ ಶಾಸಕರಾದ ವಿ ಆಯ ಪಾಟೀಲ, ಜಗದೀಶ ಮೆಟಗುಡ, ಮಹಾಂತೇಶ ದೊಡ್ಡಗೌಡರ, ಸೇರಿದಂತೆ ಬಿಜೆಪಿ ಪದಾಧಿಕಾರಿಗಳು ಉಪಸ್ಥಿತರಿದ್ದರು.
WhatsApp Group Join Now
Telegram Group Join Now
Share This Article