ರಾಷ್ಟ್ರ ರಾಜಧಾನಿಯಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲು ಕೇಂದ್ರ ಸರ್ಕಾರ ಸಂಚು: ದೆಹಲಿ ಸಚಿವ ಅತಿಶಿ ಆರೋಪ

Ravi Talawar
WhatsApp Group Join Now
Telegram Group Join Now

ನವದೆಹಲಿ,ಏ.12:  ರಾಷ್ಟ್ರ ರಾಜಧಾನಿಯಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ದೊಡ್ಡ ರಾಜಕೀಯ ಸಂಚು ರೂಪಿಸುತ್ತಿದೆ ಎಂದು ದೆಹಲಿ ಸಚಿವ ಅತಿಶಿ ಶುಕ್ರವಾರ ಆರೋಪಿಸಿದ್ದಾರೆ.

WhatsApp Group Join Now
Telegram Group Join Now
Share This Article