ಡಾ. ರಾಜ್‍ಕುಮಾರ್ ಅವರ ಜನ್ಮದಿನಾಚರಣೆ

Ravi Talawar
WhatsApp Group Join Now
Telegram Group Join Now
ಗದಗ,ಏಪ್ರಿಲ್ 24; ಜಿಲ್ಲಾಡಳಿತ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಕರ್ನಾಟಕ ರತ್ನ ಡಾ.ರಾಜ್ ಕುಮಾರ್ ಅವರ ಜನ್ಮ ದಿನಾಚರಣೆಯನ್ನು ಗದಗ ನಗರ ಜಿಲ್ಲಾಡಳಿತ ಭವನದ ಮುಖ್ಯ ಸಭಾಂಗಣದಲ್ಲಿ ಬುಧವಾರ ಸರಳವಾಗಿ ಆಚರಿಸಲಾಯಿತು.
ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್, ಜಿ.ಪಂ.ಸಿಇಒ ಎಸ್.ಭರತ್ ಅವರು ಡಾ.ರಾಜ್‍ಕುಮಾರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಗೌರವ ನಮನ ಸಲ್ಲಿಸಿದರು. ಡಾ.ರಾಜ್ ಕುಮಾರ್ ಅಭಿಮಾನಿಗಳು ಇದ್ದರು.
WhatsApp Group Join Now
Telegram Group Join Now
Share This Article