ತೋಂಟದಾರ್ಯ ಮಠದ ಜಾತ್ರೆ: ತೇರಿನ ಗಾಲಿ ಪೂಜಾ ಕಾರ್ಯಕ್ರಮ

Ravi Talawar
WhatsApp Group Join Now
Telegram Group Join Now

ಗದಗ,ಏಪ್ರಿಲ್ 11ತೋಂಟದಾರ್ಯ ಮಠದ ಜಾತ್ರೆಯ ತೇರಿನ ಗಾಲಿ ಪೂಜಾ ತೋಂಟದಾರ್ಯ ಜಾತ್ರಾ ಮಹೋತ್ಸವದ ಪ್ರಯುಕ್ತ ತೇರಿನ ಗಾಲಿ ಪೂಜಾ ಕಾರ್ಯಕ್ರಮವು ಪೂಜ್ಯ ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಮತ್ತು ಭೈರನಹಟ್ಟಿ ಪೂಜ್ಯ ಶ್ರೀ ಶಾಂತಲಿಂಗ ಮಹಾಸ್ವಾಮಿಗಳವರ ಸಾನ್ನಿಧ್ಯದಲ್ಲಿ ಶ್ರೀಮಠದ ಸದ್ಭಕ್ತರ ಸಮ್ಮುಖದಲ್ಲಿ ನೇರವೆರಿತು.

ಜಾತ್ರಾ ಸಮಿತಿಯ ಅಧ್ಯಕ್ಷರಾದ ಪ್ರೊ. ಕೆ.ಎಚ್. ಬೇಲೂರು ಮತ್ತು ಜಾತ್ರಾ ಸಮಿತಿಯ ಸರ್ವ ಪದಾಧಿಕಾರಿಗಳು, ಲಿಂಗಾಯತ ಪ್ರಗತಿಶೀಲ ಸಂಘದ
ಪದಾಧಿಕಾರಿಗಳು, ಎಸ್. ಎಸ್. ಕಳಸಾಪೂರಶೆಟ್ಟರ, ಮ್ಯಾನೇಜರ್ ಎಂ.ಎಸ್. ಅಂಗಡಿ, ಶ್ರೀಮಠದ ಸದ್ಭಕ್ತರು ಹಾಜರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

WhatsApp Group Join Now
Telegram Group Join Now
Share This Article