ಇಂಡಿಯ ನೀಲಕಂಠಗೌಡ ಪಾಟೀಲರಿಗೆ ದೇವರ ಹಿಪ್ಪರಗಿಯಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟಿçÃಯ ವೀರ ಗಣಾಚಾರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Abushama Hawaldar
WhatsApp Group Join Now
Telegram Group Join Now

ಇಂಡಿ : ಪಟ್ಟಣದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಸ್ಥೆಯ ಉಪಾಧ್ಯಕ್ಷ ನೀಲಕಂಠಗೌಡ ಪಾಟೀಲ ಇವರಿಗೆ ರಾಷ್ಟಿçÃಯ ವೀರ ಗಣಾಚಾರಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಇಂದು ದೇವರ ಹಿಪ್ಪರಗಿಯಲ್ಲಿ ಮಡಿವಾಳ ಮಾಚಿದೇವರ ಪ್ರತಿಷ್ಠಾನ ಹಾಗೂ ಕಲೆ ಸಾಹಿತ್ಯ ವೇದಿಕೆ ವತಿಯಿಂದ ನಡೆದ ಸಮಾರಂಭದಲ್ಲಿ ಈ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಪಂಚಮಸಾಲಿ ಪೀಠದ ಪರಮಪೂಜ್ಯ ಜಗದ್ಗುರುಗಳಾದ ಶ್ರೀ ಬಸವ ಮೃತ್ಯುಂಜಯ ಶ್ರೀ ಈ ಪ್ರಶಸ್ತಿ ಪ್ರಧಾನ ಮಾಡಿದರು.
ಪ್ರತಿಪ್ಠಾನದ ಅಧ್ಯಕ್ಷ ಬಿ.ಎಂ.ಪಾಟೀಲ, ಬಿ.ಎಲ್.ಪಾಟೀಲ ನಾಗರಾಳ,ಇಂಡಿಯ ರವಿಗೌಡ ಪಾಟೀಲ,ರಾಜುಗೌಡ ಪಾಟೀಲ,ರಾಜು ಕುಲಕರ್ಣಿ,ಅಮಿತ ಪಾಟೀಲ,ರಾಜುಗೌಡ ಪಾಟೀಲ ದೇವರ ಹಿಪ್ಪರಗಿ ಮತ್ತಿತರಿದ್ದರು.

WhatsApp Group Join Now
Telegram Group Join Now
Share This Article