ಜನಸಾಮಾನ್ಯರ ಏಳಿಗೆಗೆ ಪ್ರಜಾಕೀಯ ಪಕ್ಷ ಬೆಂಬಲಿಸಿ: ಮಲ್ಲಪ್ಪ ಚೌಗಲಾ

Ravi Talawar
filter: 0; fileterIntensity: 0.0; filterMask: 0; captureOrientation: 0; module: photo; hw-remosaic: false; touch: (-1.0, -1.0); modeInfo: ; sceneMode: 8; cct_value: 0; AI_Scene: (-1, -1); aec_lux: 70.0; aec_lux_index: 0; hist255: 0.0; hist252~255: 0.0; hist0~15: 0.0; albedo: ; confidence: ; motionLevel: 0; weatherinfo: null; temperature: 41;
WhatsApp Group Join Now
Telegram Group Join Now

ಬೆಳಗಾವಿ, ಏ.10: ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ ಉತ್ತಮ ಪ್ರಜಾಕೀಯ ಪಕ್ಷದ ವತಿಯಿಂದ ಮಲ್ಲಪ್ಪ ಚೌಗಲಾ ಅಭ್ಯರ್ಥಿಯಾಗಿ ನಿಂತುಕೊಂಡಿದ್ದಾರೆ. ಕಾರ್ಮಿಕರು, ಜನಸಾಮಾನ್ಯರ ಏಳಿಗೆಗೆ, ದೇಶದ ಅಭಿವೃದ್ಧಿಗೆ ಪ್ರಜಾಕೀಯ ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸಿ ಎಂದು ಚೌಗಲಾ ಕೇಳಿಕೊಂಡರು.

ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ಷೇತ್ರದಲ್ಲಿ ಅಭಿವೃದ್ಧಿಯನ್ನು ಪಾರದರ್ಶಕವಾಗಿ ಮಾಡಲು, ಜನಸಾಮಾನ್ಯರು, ಯುವಕರು, ಉದ್ಯೋಗಿಗಳು, ಹಿರಿಯ ನಾಗರಿಕರು, ಮಹಿಳೆಯರು ಕಲ್ಯಾಣ ಆಗಬೇಕಾದರೆ ಎಲ್ಲರೂ ಉತ್ತಮ ಪ್ರಜಾಕೀಯ ಪಕ್ಷಕ್ಕೆ ಬೆಂಬಲಿಸಿ ಎಂದು ಅಭ್ಯರ್ಥಿ ಚೌಗಲಾ ಕೇಳಿಕೊಂಡರು.

WhatsApp Group Join Now
Telegram Group Join Now
Share This Article