ಮಹಾಲಕ್ಷ್ಮಿ ದೇವಿ ಆಶೀರ್ವಾದ ಪಡೆದ ಮೃಣಾಲ್‌ ಹೆಬ್ಬಾಳಕರ್

Ravi Talawar
WhatsApp Group Join Now
Telegram Group Join Now
ಬೆಳಗಾವಿ27:  ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿ ಜಾತ್ರಾ ಮಹೋತ್ಸವದ ಪ್ರಯುಕ್ತ ಕುಟುಂಬದ ಸದಸ್ಯರೊಂದಿಗೆ ಗ್ರಾಮಕ್ಕೆ ತೆರಳಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಶ್ರೀ ಮಹಾಲಕ್ಷ್ಮಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ಆಶೀರ್ವಾದ ಪಡೆದರು.
ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಬೆಳಗಾವಿ ಲೋಕಸಭಾ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ್ ಮತ್ತಿತರರು ಇದ್ದರು.
WhatsApp Group Join Now
Telegram Group Join Now
Share This Article