ಡಾ.ಬಾಬು ಜಗಜೀವನರಾಂ ಅವರ 117 ನೇ ಜಯಂತಿ

Ravi Talawar
WhatsApp Group Join Now
Telegram Group Join Now

ಹೊಸಪೇಟೆ,ಏಪ್ರಿಲ್​ 05:ಡಾ.ಬಾಬು ಜಗಜೀವನರಾಂ ಅವರ 117 ನೇ ಜಯಂತಿಯಂದು ,ಹೂಡಾ ಆಪೀಸ್ ಪಕ್ಕದ ರಸ್ತೆಯಲ್ಲಿರುವ ,ದಿವಂಗತರ ಪ್ರತಿಮೆಗೆ ಜಿಲ್ಲಾಧಿಕಾರಿ ಹಾಗು ಜಿಲ್ಲಾ ಪೋಲೀಸ್ ವರಿಷ್ಟಾದಿಕಾರಿ ಸೇರಿದಂತೆ ಅನೇಕ ಅಧಿಕಾರಿಗಳು ಹಾಗು ಜಗಜೀವನರಾಂ ಸಂಘಟನೆಯ ಮುಖಂಡರು ಹಾಜರಿದ್ದು ಪುಷ್ಪನಮನ ಸಲ್ಲಿಸುವುದರ ಮೂಲಕ ಗೌರವ ಸಲ್ಲಿಸಿದರು.

WhatsApp Group Join Now
Telegram Group Join Now
Share This Article