ಸುವರ್ಣ ಕರ್ನಾಟಕ ಕಣ್ಮಣಿ ಪ್ರಶಸ್ತಿಗೆ ಪ್ರಕಾಶ ಜಹಾಗೀರದಾರ  ಆಯ್ಕೆ

Ravi Talawar
WhatsApp Group Join Now
Telegram Group Join Now

ವಿಜಯಪುರ, 5:ನಗರದಪ್ರಗತಿ ಸಾಹಿತ್ಯ ವೇದಿಕೆಯ ಸಂಸ್ಥಾಪಕರು ಮತ್ತು ಸಾಹಿತಿಗಳಾದ ಪ್ರಕಾಶ ಜಹಾಗೀರದಾರ ಇವರ ಸಾಹಿತ್ಯ ಮತ್ತು ಸಂಘಟನೆಯನ್ನು ಗುರ್ತಿಸಿ ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯು ಸುವರ್ಣ ಕರ್ನಾಟಕ ಕಣ್ಮಣಿ ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಿದ್ದು, ಈ ಪ್ರಶಸ್ತಿಯನ್ನು ಮುಂದಿನ ತಿಂಗಳು ದಾವಣಗೆರೆ ಯಲ್ಲಿ ಜರುಗುವ ಸಂಸ್ಥೆಯ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುವುದು ಎಂದು ಕಲಾಕುಂಚ ಸಂಸ್ಥೆಯ ಸಾಲಿಗ್ರಾಮ ಗಣೇಶ್ ಶೆಣೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

WhatsApp Group Join Now
Telegram Group Join Now
Share This Article